ತೆರೆದಿದೆ ಬಾಗಿಲು, ಅಡ್ಮಿಷನ್ ಆರಂಭ, ವಿದ್ಯಾರ್ಥಿಗಳಿಗೆ ಸುಸ್ವಾಗತ

ಸರಕಾರವು ಅಕ್ಟೋಬರ್‌ ೧ರಿಂದ ಶಾಲಾ ಕಾಲೇಜುಗಳ ಆರಂಭಕ್ಕೆ ನಿರ್ಧರಿಸಿದ್ದರೂ, ವೃತ್ತಿಶಿಕ್ಷಣ, ಕೌಶಲ್ಯ ಮತ್ತು ಉದ್ಯಮ ತರಬೇತಿಗೆ ಈಗಾಗಲೇ ಅನುಮತಿ ನೀಡಿದೆ. ಕರ್ನಾಟಕದ ವಿಶ್ವಾಸನೀಯ ಕೌಶಲ್ಯ ಅಭಿವೃದ್ಧಿ ವೃತ್ತಿಶಿಕ್ಷಣ ಮತ್ತು ಉದ್ಯೋಗ ಮಾರ್ಗದರ್ಶನ ಸಂಸ್ಥೆ ಬೆಂಗಳೂರಿನ ರಾಜಾಜಿನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ ಮತ್ತು ಬಸನಗುಡಿಯಲ್ಲಿರುವ ತನ್ನ ಶಿಕ್ಷಣ ಕೇಂದ್ರಗಳ ಬಾಗಿಲು ತೆರೆದಿದ್ದು, ವಿದ್ಯಾರ್ಥಿಗಳು ಅಡ್ಮಿಷನ್‌ ಮತ್ತು ಇಲ್ಲಿ ಲಭ್ಯವಿರುವ ಕೋರ್ಸ್‌ಗಳ ಮಾಹಿತಿಗೆ ಭೇಟಿ ನೀಡಬಹುದು. ಕೋವಿಡ್‌ ೧೯ ಸಂಕಷ್ಟದ ಸಮಯದಲ್ಲಿಯೂ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಕೌಶಲ್ಯಭಿವೃದ್ಧಿ ತರಗತಿಗಳನ್ನು ನೀಡುತ್ತ ಬಂದಿರುವ …

ತೆರೆದಿದೆ ಬಾಗಿಲು, ಅಡ್ಮಿಷನ್ ಆರಂಭ, ವಿದ್ಯಾರ್ಥಿಗಳಿಗೆ ಸುಸ್ವಾಗತ Read More »