Kannada CADD Nest Private Limited

October 2021

ಕನ್ನಡ ವಿದ್ಯಾರ್ಥಿಗಳು ಯಶಸ್ಸು ಪಡೆಯೋದು ಹೇಗೆ? ರಾಜ್ಯೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಪ್ಪದೇ ಓದಬೇಕಾದ ಮಾಹಿತಿ!

ಕನ್ನಡ ನಾಡಿನ ಯಾವುದೇ ಮೂಲೆಯಲ್ಲಿ ಓದಿರುವ ವಿದ್ಯಾರ್ಥಿ/ವಿದ್ಯಾರ್ಥಿನಿ ಉದ್ಯೋಗ ಸಂದರ್ಶನವೊಂದರ ಬಾಗಿಲು ತೆರೆದಾಗ “ಮೇ ಐ ಕಮಿನ್ ಸರ್‌/ಮೇಡಮ್‌” ಎಂದು ಹೇಳಿ ಒಳ ಪ್ರವೇಶಿಸಬೇಕಾದ ಅನಿವಾರ್ಯತೆಯಿದೆ. ಉದ್ಯೋಗ ಸಂದರ್ಶನದ ಬಾಗಿಲು ತೆರೆದು ಕುಳಿತ ಮೇಲೂ “ಟೆಲ್‌ ಮಿ ಅಬೌಟ್‌ ಯುವರ್‌ ಸೆಲ್ಫ್” ಇತ್ಯಾದಿ ಪ್ರಶ್ನೆಗಳಿಗೂ ಇಂಗ್ಲಿಷ್‌ನಲ್ಲಿಯೇ ಉತ್ತರಿಸಬೇಕಾದ ಅನಿವಾರ್ಯ ಸಂದರ್ಭದಲ್ಲಿ ನಾವಿದ್ದೇವೆ. ನಿಮ್ಮ ಬಗ್ಗೆ ನೀವು ಕನ್ನಡದಲ್ಲಿ ಏನೂ ಬೇಕಾದರೂ ಹೇಳುವ ಶಕ್ತಿ ಹೊಂದಿರುವಿರಿ. ನಿಮ್ಮಲ್ಲಿರುವ ಸ್ಕಿಲ್‌ಗಳ ಬಗ್ಗೆ, ನಿಮ್ಮ ಭವಿಷ್ಯದ ಕನಸಿನ ಕುರಿತು ಕನ್ನಡದಲ್ಲಿ ಎಷ್ಟು …

ಕನ್ನಡ ವಿದ್ಯಾರ್ಥಿಗಳು ಯಶಸ್ಸು ಪಡೆಯೋದು ಹೇಗೆ? ರಾಜ್ಯೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಪ್ಪದೇ ಓದಬೇಕಾದ ಮಾಹಿತಿ! Read More »

photo of person using laptop for graphic designs

ಬೊಂಬಾಟ್ ಬೇಡಿಕೆಯ ಟೆಕ್ನಿಕಲ್ ಕೌಶಲ್ಯಗಳಿವು, ವಿದ್ಯಾರ್ಥಿಗಳು ಓದಲೇಬೇಕಾದ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆ ಪಡೆದುಕೊಂಡಿರುವ ಟೆಕ್ನಿಕಲ್ ಸ್ಕಿಲ್‍ಗಳ ವಿವರ ಇಲ್ಲಿದೆ. ನೀವು ಉದ್ಯೋಗ ಜಗತ್ತಿಗೆ ಹೊಸದಾಗಿ ಕಾಲಿಟ್ಟವರು ಆಗಿರಬಹುದು ಅಥವಾ ಈಗಾಗಲೇ ಅನುಭವಿ ಉದ್ಯೋಗಿ ಎಂದು ಹಣೆಪಟ್ಟಿ ಕಟ್ಟಿಕೊಂಡಿರಬಹುದು. ಆದರೆ, ಇತ್ತೀಚಿನ ಕೌಶಲಗಳನ್ನು ಕಲಿಯದೆ ಇದ್ದರೆ ನಿಮ್ಮ ರೆಸ್ಯೂಂಗೆ ತೂಕ ಇರದು. ತಂತ್ರಜ್ಞಾನ ಜಗತ್ತಿನಲ್ಲಿ ವಿವಿಧ ಕೌಶಲಗಳು ಬೇಡಿಕೆ ಹೆಚ್ಚಿಸಿಕೊಂಡಿವೆ. ಮುಂದಿನ ದಿನಗಳಲ್ಲಿ ಇವು ಇನ್ನಷ್ಟು ಬೇಡಿಕೆ ಕಾಣುವ ನಿರೀಕ್ಷೆ ಇದೆ. ಅಂತಹ ಕೌಶಲಗಳ ವಿವರ ಇಲ್ಲಿದೆ. ಪ್ರೋಗ್ರಾಮಿಂಗ್‌ ಪ್ರೋಗ್ರಾಮಿಂಗ್‌ ಭಾಷೆಗಳನ್ನು ಬಳಸಿಕೊಂಡು ಸಾಫ್ಟ್‍ವೇರ್ ಮತ್ತು ಅಪ್ಲಿಕೇಷನ್‍ಗಳನ್ನು …

ಬೊಂಬಾಟ್ ಬೇಡಿಕೆಯ ಟೆಕ್ನಿಕಲ್ ಕೌಶಲ್ಯಗಳಿವು, ವಿದ್ಯಾರ್ಥಿಗಳು ಓದಲೇಬೇಕಾದ ಮಾಹಿತಿ Read More »

ದಸರಾ ಪ್ರಯುಕ್ತ ವಿದ್ಯಾರ್ಥಿಗಳಿಗೆ ಶೇ. 50 ಡಿಸ್ಕೌಂಟ್ ಪ್ರಕಟಿಸಿದ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ

ನಾಡಿನೆಲ್ಲೆಡೆ ನಾಡಹಬ್ಬ ದಸರಾ ಸಂಭ್ರಮ ಮನೆ ಮಾಡಿದ್ದು, ಎಲ್ಲರೂ ಒಂಬತ್ತು ದಿನಗಳ ಕಾಲ ದುರ್ಗೆಯ ಆರಾಧನೆ, ಬಣ್ಣಬಣ್ಣದ ಉಡುಗೆ ತೊಟ್ಟು ಸಂಭ್ರಮಿಸುವ ತವಕದಲ್ಲಿದ್ದಾರೆ. ಇತ್ತೀಚೆಗಷ್ಟೇ ಕ್ಲಾಸ್‌ರೂಂ ತರಗತಿಗಳು ಆರಂಭವಾದ ಖುಷಿಯಲ್ಲಿರುವ ವಿದ್ಯಾರ್ಥಿಗಳಿಗೆ ದಸರಾ ರಜೆಗಿಂತ ಕ್ಲಾಸ್‌ ರೂಂ ಹೆಚ್ಚು ಹಿತವಾಗಿರುವುದು ಸುಳ್ಳಲ್ಲ. ಕಳೆದ ಒಂದೂವರೆ, ಎರಡು ವರ್ಷದಿಂದ ಜಗತ್ತನ್ನೇ ಕಾಡಿದ ಕೊರೊನಾದಿಂದಾಗಿ ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯಗಳು ಕಡಿಮೆಯಾಗಿದ್ದು, ವಿವಿಧ ವಿದ್ಯಾರ್ಥಿಗಳು ಭವಿಷ್ಯ ಬೆಳಗುವ ವಿವಿಧ ಕರಿಯರ್‌ ಸ್ಕಿಲ್‌ಗಳನ್ನು ಬಿಡುವಿನ ವೇಳೆಯಲ್ಲಿ ಕಲಿಯುತ್ತಿದ್ದಾರೆ.  ಇಂತಹ ಸಮಯದಲ್ಲಿ ಕನ್ನಡಿಗ ವಿದ್ಯಾರ್ಥಿಗಳಿಗೆ …

ದಸರಾ ಪ್ರಯುಕ್ತ ವಿದ್ಯಾರ್ಥಿಗಳಿಗೆ ಶೇ. 50 ಡಿಸ್ಕೌಂಟ್ ಪ್ರಕಟಿಸಿದ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ Read More »

man sitting on boat

ಅದೃಷ್ಟಕ್ಕಾಗಿ ಕಾಯಬೇಡಿ, ಅವಕಾಶಗಳನ್ನು ಬಳಸಿಕೊಳ್ಳಿ

ಈ ಕಥೆ ನಿಮಗೆ ಗೊತ್ತಿರಬಹುದು. ಒಂದು ಊರಿಗೆ ಪ್ರವಾಹ ಬಂತು. ಎಲ್ಲರೂ ಸುರಕ್ಷಿತ ಸ್ಥಳ ಹುಡುಕುತ್ತ ಓಡಿದರು. ಆದರೆ  ಆತ ಮಾತ್ರ ಓಡಲಿಲ್ಲ. ನೀನ್ಯಾಕೆ ಓಡುತ್ತಿಲ್ಲ’ ಎಂದು ಎಲ್ಲರೂ  ಅವನಲ್ಲಿ ಕೇಳಿದರು. ಅದಕ್ಕೆ ಆತ `ನನ್ನನ್ನು ದೇವರು ಕಾಪಾಡುತ್ತಾನೆ. ನನಗೆ ಆತನ ಮೇಲೆ ನಂಬಿಕೆಯಿದೆ’ ಎನ್ನುತ್ತಾನೆ. ನೀರಿನ ಪ್ರಮಾಣ ಸ್ವಲ್ಪ ಹೆಚ್ಚಾದಗ  ಒಂದು ಕಾರು ಬಂತು.   ಆದರೆ  ನನ್ನನ್ನು ದೇವರು ಕಾಪಾಡುತ್ತಾನೆ’ ಎಂದು ಅವನು ಕಾರನ್ನು ವಾಪಸ್ ಕಳುಹಿಸಿದ. ನೀರಿನ ಪ್ರಮಾಣ ಇನ್ನೂ ಹೆಚ್ಚಾದಗ  ಲಾರಿಯೊಂದು …

ಅದೃಷ್ಟಕ್ಕಾಗಿ ಕಾಯಬೇಡಿ, ಅವಕಾಶಗಳನ್ನು ಬಳಸಿಕೊಳ್ಳಿ Read More »

error: Content is protected !!
Scroll to Top