man sitting on boat

ಅದೃಷ್ಟಕ್ಕಾಗಿ ಕಾಯಬೇಡಿ, ಅವಕಾಶಗಳನ್ನು ಬಳಸಿಕೊಳ್ಳಿ

ಈ ಕಥೆ ನಿಮಗೆ ಗೊತ್ತಿರಬಹುದು. ಒಂದು ಊರಿಗೆ ಪ್ರವಾಹ ಬಂತು. ಎಲ್ಲರೂ ಸುರಕ್ಷಿತ ಸ್ಥಳ ಹುಡುಕುತ್ತ ಓಡಿದರು. ಆದರೆ  ಆತ ಮಾತ್ರ ಓಡಲಿಲ್ಲ. ನೀನ್ಯಾಕೆ ಓಡುತ್ತಿಲ್ಲ’ ಎಂದು ಎಲ್ಲರೂ  ಅವನಲ್ಲಿ ಕೇಳಿದರು. ಅದಕ್ಕೆ ಆತ `ನನ್ನನ್ನು ದೇವರು ಕಾಪಾಡುತ್ತಾನೆ. ನನಗೆ ಆತನ ಮೇಲೆ ನಂಬಿಕೆಯಿದೆ’ ಎನ್ನುತ್ತಾನೆ. ನೀರಿನ ಪ್ರಮಾಣ ಸ್ವಲ್ಪ ಹೆಚ್ಚಾದಗ  ಒಂದು ಕಾರು ಬಂತು.   ಆದರೆ  ನನ್ನನ್ನು ದೇವರು ಕಾಪಾಡುತ್ತಾನೆ’ ಎಂದು ಅವನು ಕಾರನ್ನು ವಾಪಸ್ ಕಳುಹಿಸಿದ. ನೀರಿನ ಪ್ರಮಾಣ ಇನ್ನೂ ಹೆಚ್ಚಾದಗ  ಲಾರಿಯೊಂದು …

ಅದೃಷ್ಟಕ್ಕಾಗಿ ಕಾಯಬೇಡಿ, ಅವಕಾಶಗಳನ್ನು ಬಳಸಿಕೊಳ್ಳಿ Read More »