Kannada CADD Nest Private Limited

News

ಪವರ್‌ಸ್ಟಾರ್‌ ಉದ್ಯೋಗಮೇಳ: ಪುನೀತ್‌ ರಾಜ್‌ಕುಮಾರ್‌ ನೆನಪಿನಲ್ಲಿ ಬೆಂಗಳೂರಿನಲ್ಲಿ ಬೃಹತ್‌ ಉದ್ಯೋಗಮೇಳ, ನಿರುದ್ಯೋಗಿಗಳಿಗೆ ಸುವರ್ಣಾವಕಾಶ

ಬೆಂಗಳೂರು: ದಿವಂಗತ ಪುನೀತ್‌ ರಾಜ್‌ಕುಮಾರ್‌ ನೆನಪಿನಲ್ಲಿ ಬೆಂಗಳೂರಿನ ರಾಜಾಜಿನಗರದಲ್ಲಿ ಅಕ್ಟೋಬರ್‌ 29ರಂದು ಬೃಹತ್‌ ಉದ್ಯೋಗ ಮೇಳ ನಡೆಯಲಿದೆ. ಪವರ್‌ ಸ್ಟಾರ್‌ ಉದ್ಯೋಗ ಮೇಳದ ಹೆಸರಿನಲ್ಲಿ ಸತತ ಎರಡನೇ ವರ್ಷ ಕರ್ನಾಟಕದ ಪ್ರಮುಖ ಕೌಶಲ್ಯ ತರಬೇತಿ ಸಂಸ್ಥೆ ಕ್ಯಾಡ್‌ನೆಸ್ಟ್‌ (caddnest.org) ಈ ಉದ್ಯೋಗ ಮೇಳ ಆಯೋಜಿಸಿದೆ. ಈ ಉದ್ಯೋಗಮೇಳದಲ್ಲಿ 50ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ಭಾಗವಹಿಸುತ್ತಿದ್ದು, ಹೊಸ ಉದ್ಯೋಗ ಪಡೆಯಲು ಬಯಸುವವರು ಈ ಜಾಬ್‌ ಡ್ರೈವ್‌ನ ಪ್ರಯೋಜನ ಪಡೆಯಬಹುದು. ನಿರುದ್ಯೋಗಿಗಳಿಗೆ ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಉದ್ಯೋಗಮೇಳವನ್ನು ಕ್ಯಾಡ್‌ನೆಸ್ಟ್‌ …

ಪವರ್‌ಸ್ಟಾರ್‌ ಉದ್ಯೋಗಮೇಳ: ಪುನೀತ್‌ ರಾಜ್‌ಕುಮಾರ್‌ ನೆನಪಿನಲ್ಲಿ ಬೆಂಗಳೂರಿನಲ್ಲಿ ಬೃಹತ್‌ ಉದ್ಯೋಗಮೇಳ, ನಿರುದ್ಯೋಗಿಗಳಿಗೆ ಸುವರ್ಣಾವಕಾಶ Read More »

Caddnest Bengaluru: ಸಾಂಗವಾಗಿ ನಡೆದ ಪುನೀತ ನಮನ, ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವ ಸಂಪನ್ನ

ಬೆಂಗಳೂರು: ಕರ್ನಾಟಕದ ಪ್ರಮುಖ ಕೌಶಲಭಿವೃದ್ಧಿ ಕೇಂದ್ರ ಬೆಂಗಳೂರಿನ ಕ್ಯಾಡ್‌ನೆಸ್ಟ್‌ (CADD Nest Private Limited Bengaluru)ಗೆ ತನ್ನ ಎರಡನೇ ವಾರ್ಷಿಕೋತ್ಸವದ ಸಂಭ್ರಮವನ್ನು “ಪುನೀತ ನಮನ” ಹೆಸರಿನಲ್ಲಿ ಶನಿವಾರ (ಏಪ್ರಿಲ್‌ 1) ಸಾಂಗವಾಗಿ ನಡೆಯಿತು. ಕ್ಯಾಡ್‌ನೆಸ್ಟ್‌ ಪ್ರೈವೇಟ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರಕಾಶ್‌ ಎಚ್‌.ಎಂ. ಸಿಇಒ ಜ್ಯೋತಿ ವಿ ಜೆ,ಎಸ್‌.ಕೆ. ಜೈನ್‌, ವೆಂಕಟರಾಮೇ ಗೌಡ, ನಮ್ಮ ಸೂಪರ್‌ ಸ್ಟಾರ್‌ ಹಾಗು ಸ್ಟಾರ್‌ ಕನ್ನಡದ ಸಿ ಇ ಓ ಅಸ್ಲಾಂ,ಡಾ.ವಸುಧಾ ಶ್ರೀನಿವಾಸ್, ಕಿರುತರೆ ನಟರಾದ ರೂಪೇಶ್ ನಕ್ಷತ್ರ, ಸುಹೈಲ್, ಅರವಿಂದ್ ವಿವೇಕ್, ಚರಣ್ …

Caddnest Bengaluru: ಸಾಂಗವಾಗಿ ನಡೆದ ಪುನೀತ ನಮನ, ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವ ಸಂಪನ್ನ Read More »

ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವಕ್ಕೆ ಸುಸ್ವಾಗತ

ಕರ್ನಾಟಕದ ಪ್ರಮುಖ ಕೌಶಲಭಿವೃದ್ಧಿ ಕೇಂದ್ರ ಬೆಂಗಳೂರಿನ ಕ್ಯಾಡ್‌ನೆಸ್ಟ್‌ (CADD Nest Private Limited Bengaluru)ಗೆ ತನ್ನ ಎರಡನೇ ವಾರ್ಷಿಕೋತ್ಸವದ ಸಂಭ್ರಮವನ್ನು “ಪುನೀತ ನಮನ” ಹೆಸರಿನಲ್ಲಿ ಕನ್ನಡದ ಪವರ್‌ಸ್ಟಾರ್‌ ದಿವಂಗತ ಡಾ. ಪುನೀತ್‌ ರಾಜ್‌ ಕುಮಾರ್‌ಗೆ ಅರ್ಪಿಸುತ್ತಿದೆ. ಇದೇ ಶನಿವಾರ , ಏಪ್ರಿಲ್‌ 1ರಂದು ನಡೆಯಲಿರುವ ಪುನೀತ ನಮನ- ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವವನ್ನು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರು, ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆಯ ಸಚಿವರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ …

ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವಕ್ಕೆ ಸುಸ್ವಾಗತ Read More »

ಯುವ ಸಂಭಾಷಣೆ ಸಂವಾದ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಯಶಸ್ಸಿನ ಸಲಹೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜನವರಿ 18: “ರಾಜಕೀಯ ವ್ಯಕ್ತಿಯಾಗಿ ಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಕೆಲಸದಲ್ಲಿದ್ದೇವೆ. ರಾಜಕೀಯ ಸಾಕಷ್ಟು ಸವಾಲಿನ ವೃತ್ತಿಯಾದರೂ ತೃಪ್ತಿ ತಂದಿದೆ” ಇದು ಕಾಮನ್ ಮ್ಯಾನ್ ಸಿಎಂ ಎಂದೇ ಗುರುತಿಸಲ್ಪಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನದಾಳದ ಮಾತುಗಳಿವು. ಜೆ.ಪಿ ನಗರದ ಆರ್ ವಿ ಡೆಂಟಲ್ ಕಾಲೇಜಿನ ಆಡಿಟೋರಿಯಂನಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಮುಖ್ಯ ಮಂತ್ರಿಗಳು ತಮ್ಮ ವಿದ್ಯಾರ್ಥಿ ಜೀವನ, ಜೀವನಾನುಭ, ರಾಜಕೀಯ ವೃತ್ತಿ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರಲ್ಲದೆ ವಿದ್ಯಾರ್ಥಿಗಳಿಗೆ ಸಲಹೆಯನ್ನೂ ನೀಡಿದರು. ನಿಮ್ಮ …

ಯುವ ಸಂಭಾಷಣೆ ಸಂವಾದ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಯಶಸ್ಸಿನ ಸಲಹೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »

ಕ್ಯಾಡ್‌ನೆಸ್ಟ್‌ ಆಯೋಜಿಸಿದ ಪವರ್‌ ಸ್ಟಾರ್‌ ಉದ್ಯೋಗ ಮೇಳಕ್ಕೆ ಅದ್ಭುತ ಪ್ರತಿಕ್ರಿಯೆ, ಉದ್ಯೋಗ ಪಡೆದ ನೂರಾರು ಅಭ್ಯರ್ಥಿಗಳು

ಬೆಂಗಳೂರು: ರಾಜಾಜಿನಗರದಲ್ಲಿ ಪುನೀತ್‌ ಪುಣ್ಯಸ್ಮರಣೆಯ ದಿನದಂದು ಬೆಂಗಳೂರಿನ ಕ್ಯಾಡ್‌ನೆಸ್ಟ್‌ ಕೌಶಲ್ಯ ತರಬೇತಿ ಕೇಂದ್ರವೂ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡು ಗಮನ ಸೆಳೆದಿದೆ. CADD Nest Private Limited ಆಯೋಜಿಸಿದ ಪವರ್‌ ಸ್ಟಾರ್‌ ಉದ್ಯೋಗ ಮೇಳಕ್ಕೆ ನಿರೀಕ್ಷೆಗೆ ಮೀರಿ ಸ್ಪಂದನೆ ದೊರಕಿದ್ದು, ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ಉದ್ಯೋಗ ಮೇಳಕ್ಕೆ ಸಾವಿರಾರು ಅಭ್ಯರ್ಥಿಗಳು ಹಾಜರಾಗಿ ನೂರಾರು ಅಭ್ಯರ್ಥಿಗಳು ಸ್ಥಳದಲ್ಲಿಯೇ ಉದ್ಯೋಗದ ಆಫರ್‌ ಪಡೆದರು. ಸಾಮಾಜಿಕ ಕಾರ್ಯಗಳಿಂದ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ಎಲ್ಲರ ಮೆಚ್ಚಿನ ನಟ ಅಪ್ಪುವಿನ ಕಾರ್ಯಗಳನ್ನು ಮುಂದುವರೆಸಲು ವಿವಿಧ ಸಂಘಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು, ಯವ …

ಕ್ಯಾಡ್‌ನೆಸ್ಟ್‌ ಆಯೋಜಿಸಿದ ಪವರ್‌ ಸ್ಟಾರ್‌ ಉದ್ಯೋಗ ಮೇಳಕ್ಕೆ ಅದ್ಭುತ ಪ್ರತಿಕ್ರಿಯೆ, ಉದ್ಯೋಗ ಪಡೆದ ನೂರಾರು ಅಭ್ಯರ್ಥಿಗಳು Read More »

ಕ್ಯಾಡ್‌ನೆಸ್ಟ್‌ನಿಂದ 10 ದಿನಗಳ ಉಚಿತ Online ಕ್ಲಾಸ್‌, ಈಗಲೇ ಜಾಯಿನ್ ಆಗಿ

ಕೋವಿಡ್‌-೧೯ ಅನ್‌ಲಾಕ್‌ ಬಳಿಕ ಇದೇ ಮೊದಲ ಬಾರಿಗೆ ಹತ್ತು ದಿನಗಳ ವಿಶೇಷ ಉಚಿತ ಆನ್‌ಲೈನ್‌ ಕೋರ್ಸ್‌ಗಳನ್ನು ಕರ್ನಾಟಕದ ಪ್ರಮುಖ ಕೌಶಲ್ಯ ತರಬೇತಿ ಸಂಸ್ಥೆ ಕ್ಯಾಡ್‌ನೆಸ್ಟ್‌ ಆರಂಭಿಸಿದೆ. ಈ ಅವಧಿಯಲ್ಲಿ ಕ್ಯಾಡ್‌ನೆಸ್ಟ್‌ ವಿದ್ಯಾರ್ಥಿಗಳು ಮತ್ತು ಇತರರು ಉದ್ಯೋಗ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ವಿವಿಧ ಕೋರ್ಸ್‌ಗಳನ್ನು ಕಲಿಯಬಹುದು. ಯಾವೆಲ್ಲ ಕೋರ್ಸ್‌ಗಳು ಉಚಿತ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌, ಟ್ಯಾಲಿ ಪ್ರೈಮ್‌, ಆಟೋಕ್ಯಾಡ್‌ ಮೆಕ್ಯಾನಿಕಲ್‌ ಈ ನಾಲ್ಕು ಕೋರ್ಸ್‌ಗಳನ್ನು ಕರ್ನಾಟಕದ ವಿದ್ಯಾರ್ಥಿಗಳು ಕಲಿಯಬಹುದಾಗಿದೆ. ಇವುಗಳಲ್ಲಿ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌ ಮತ್ತು ಟ್ಯಾಲಿ …

ಕ್ಯಾಡ್‌ನೆಸ್ಟ್‌ನಿಂದ 10 ದಿನಗಳ ಉಚಿತ Online ಕ್ಲಾಸ್‌, ಈಗಲೇ ಜಾಯಿನ್ ಆಗಿ Read More »

ತೆರೆದಿದೆ ಬಾಗಿಲು, ಅಡ್ಮಿಷನ್ ಆರಂಭ, ವಿದ್ಯಾರ್ಥಿಗಳಿಗೆ ಸುಸ್ವಾಗತ

ಸರಕಾರವು ಅಕ್ಟೋಬರ್‌ ೧ರಿಂದ ಶಾಲಾ ಕಾಲೇಜುಗಳ ಆರಂಭಕ್ಕೆ ನಿರ್ಧರಿಸಿದ್ದರೂ, ವೃತ್ತಿಶಿಕ್ಷಣ, ಕೌಶಲ್ಯ ಮತ್ತು ಉದ್ಯಮ ತರಬೇತಿಗೆ ಈಗಾಗಲೇ ಅನುಮತಿ ನೀಡಿದೆ. ಕರ್ನಾಟಕದ ವಿಶ್ವಾಸನೀಯ ಕೌಶಲ್ಯ ಅಭಿವೃದ್ಧಿ ವೃತ್ತಿಶಿಕ್ಷಣ ಮತ್ತು ಉದ್ಯೋಗ ಮಾರ್ಗದರ್ಶನ ಸಂಸ್ಥೆ ಬೆಂಗಳೂರಿನ ರಾಜಾಜಿನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ ಮತ್ತು ಬಸನಗುಡಿಯಲ್ಲಿರುವ ತನ್ನ ಶಿಕ್ಷಣ ಕೇಂದ್ರಗಳ ಬಾಗಿಲು ತೆರೆದಿದ್ದು, ವಿದ್ಯಾರ್ಥಿಗಳು ಅಡ್ಮಿಷನ್‌ ಮತ್ತು ಇಲ್ಲಿ ಲಭ್ಯವಿರುವ ಕೋರ್ಸ್‌ಗಳ ಮಾಹಿತಿಗೆ ಭೇಟಿ ನೀಡಬಹುದು. ಕೋವಿಡ್‌ ೧೯ ಸಂಕಷ್ಟದ ಸಮಯದಲ್ಲಿಯೂ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಕೌಶಲ್ಯಭಿವೃದ್ಧಿ ತರಗತಿಗಳನ್ನು ನೀಡುತ್ತ ಬಂದಿರುವ …

ತೆರೆದಿದೆ ಬಾಗಿಲು, ಅಡ್ಮಿಷನ್ ಆರಂಭ, ವಿದ್ಯಾರ್ಥಿಗಳಿಗೆ ಸುಸ್ವಾಗತ Read More »

40 ಲಕ್ಷ ರೂ.ವರೆಗೆ ಜಿಎಸ್ಟಿ ವಿನಾಯಿತಿ, Tally ERP 9ಗೆ ಹೆಚ್ಚಿದ ದಾಖಲಾತಿ

ವಾರ್ಷಿಕ ವಹಿವಾಟು 40 ಲಕ್ಷ ರೂ.ವರೆಗೆ ಇರುವ ವ್ಯವಹಾರಗಳಿಗೆ ಜಿಎಸ್‌ಟಿ ವಿನಾಯಿತಿಯನ್ನು ಹಣಕಾಸು ಸಚಿವಾಲಯವು ಸೋಮವಾರ ಘೋಷಿಸಿದೆ. ಇದರ ಜೊತೆಗೆ 1.5 ಕೋಟಿ ರೂ.ವರೆಗೆ ವಹಿವಾಟು ಇರುವವರು ಕಾಂಪೋಷಿಷನ್‌ ಸ್ಕೀಮ್‌ ಅನ್ನು ಆಯ್ಕೆ ಮಾಡಿಕೊಳ್ಳಬಹುದು ಮತ್ತು ಕೇವಲ ಶೇಕಡ 1 ಪರ್ಸೆಂಟ್‌ ತೆರಿಗೆ ಪಾವತಿಸಿದರೆ ಸಾಕು ಎಂದು ಹಣಕಾಸು ಸಚಿವಾಲಯ ಟ್ವಿಟ್‌ ಮಾಡಿದೆ. ಈ ಹಿಂದೆ ಜಿಎಸ್‌ಟಿ ವಿನಾಯಿತಿ ಮಿತಿಯು 20 ಲಕ್ಷ ರೂ. ಆಗಿತ್ತು. “ಕೋವಿಡ್‌­ 19 ಸಂಕಷ್ಟದ ಸಮಯದಲ್ಲಿ ಇದು ಅತ್ಯಂತ ಒಳ್ಳೆಯ ಉಪಕ್ರಮ. …

40 ಲಕ್ಷ ರೂ.ವರೆಗೆ ಜಿಎಸ್ಟಿ ವಿನಾಯಿತಿ, Tally ERP 9ಗೆ ಹೆಚ್ಚಿದ ದಾಖಲಾತಿ Read More »

error: Content is protected !!
Scroll to Top