ಯುವ ಸಂಭಾಷಣೆ ಸಂವಾದ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಯಶಸ್ಸಿನ ಸಲಹೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜನವರಿ 18: “ರಾಜಕೀಯ ವ್ಯಕ್ತಿಯಾಗಿ ಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಕೆಲಸದಲ್ಲಿದ್ದೇವೆ. ರಾಜಕೀಯ ಸಾಕಷ್ಟು ಸವಾಲಿನ ವೃತ್ತಿಯಾದರೂ ತೃಪ್ತಿ ತಂದಿದೆ” ಇದು ಕಾಮನ್ ಮ್ಯಾನ್ ಸಿಎಂ ಎಂದೇ ಗುರುತಿಸಲ್ಪಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನದಾಳದ ಮಾತುಗಳಿವು. ಜೆ.ಪಿ ನಗರದ ಆರ್ ವಿ ಡೆಂಟಲ್ ಕಾಲೇಜಿನ ಆಡಿಟೋರಿಯಂನಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಮುಖ್ಯ ಮಂತ್ರಿಗಳು ತಮ್ಮ ವಿದ್ಯಾರ್ಥಿ ಜೀವನ, ಜೀವನಾನುಭ, ರಾಜಕೀಯ ವೃತ್ತಿ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರಲ್ಲದೆ ವಿದ್ಯಾರ್ಥಿಗಳಿಗೆ ಸಲಹೆಯನ್ನೂ ನೀಡಿದರು. ನಿಮ್ಮ …

ಯುವ ಸಂಭಾಷಣೆ ಸಂವಾದ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಯಶಸ್ಸಿನ ಸಲಹೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »