ಸಕ್ಸಸ್ ಟಿಪ್ಸ್: ತ್ರಿವಿಕ್ರಮ ಸಾಧನೆ ಮಾಡುವುದು ಹೇಗೆ?

ಮೊದಲಿಗೆ ಕನ್ನಡ ಕ್ಯಾಡ್‌ನೆಸ್ಟ್‌ ಓದುಗರಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಜೀವನದಲ್ಲಿ ತ್ರಿವಿಕ್ರಮ ಸಾಧನೆ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಸಲುವಾಗಿ ಇವತ್ತು ಅಮೂಲ್ಯ ಸಲಹೆಯೊಂದಿಗೆ ಬಂದಿದ್ದೇವೆ. ಮೊದಲಿಗೆ ತ್ರಿವಿಕ್ರಮ ಮತ್ತು ಬಲಿಯಂದ್ರನ ಕತೆಯನ್ನು ಸಂಕ್ಷಿಪ್ತವಾಗಿ ನೆನಪಿಸಿಕೊಳ್ಳೋಣ. ತ್ರಿವಿಕ್ರಮ ಮತ್ತು ಬಲಿಯಂದ್ರನ ಕತೆ ಈ ದೀಪಾವಳಿ ಹಬ್ಬದ ಪೌರಾಣಿಕ ಹಿನ್ನೆಲೆ ತಿಳಿದಿರುವವರಿಗೆ ತ್ರಿವಿಕ್ರಮ, ವಾಮನ, ಬಲಿಯೇಂದ್ರ ಮುಂತಾದ ಹೆಸರುಗಳು ತಿಳಿದಿರಬಹುದು. ಪ್ರಹ್ಲಾದನ ಮಗನಾದ ವಿರೋಚನನ ಪುತ್ರ ಬಲಿಚಕ್ರವರ್ತಿ. ವಿಷ್ಣು ಭಕ್ತನಾಗಿದ್ದರೂ ಹಿಂಸಾಪ್ರವೃತ್ತಿ ಹೊಂದಿದ್ದನು. ಈತನ ರಾಜ್ಯವು ಸುಭಿಕ್ಷವಾಗಿತ್ತು. …

ಸಕ್ಸಸ್ ಟಿಪ್ಸ್: ತ್ರಿವಿಕ್ರಮ ಸಾಧನೆ ಮಾಡುವುದು ಹೇಗೆ? Read More »